ಅಧ್ಯಕ್ಷತೆ ವಹಿಸಿದ್ದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಲಲಿತಾ ಅನಪುರ, ಜಿಲ್ಲೆಯಲ್ಲಿ ನಮ್ಮ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿದೆ. ಆದರೆ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯದಿಂದ ನಾವಿನ್ನೂ ಹಿಂದೆ ಉಳಿದಿದ್ದೇವೆ. ಪ್ರತಿಯೊಬ್ಬರೂ ಜಾಗತರಾದರೆ ಮಾತ್ರ ಸಮಾಜದ ಬಲಿಷ್ಠಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರನ್ನು ಇಲ್ಲಿಗೆ ಕರೆಸಿ ಅಭಿನಂದಿಸಲಾಗಿದೆ ಎಂದು ವಿವರಿಸಿದರು.