ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವು ಕಚ್ಚಿ ಕಾರ್ಮಿಕ ಸಾವು

Last Updated 21 ಆಗಸ್ಟ್ 2021, 2:57 IST
ಅಕ್ಷರ ಗಾತ್ರ

ಶಹಾಪುರ: ಭತ್ತದ ಗದ್ದೆಯಲ್ಲಿ ಕಸ ಕೀಳುವಾಗ ಹಾವು ಕಚ್ಚಿ ಕೃಷಿ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗೋಗಿ(ಕೆ) ಗ್ರಾಮದ ಪರಶುರಾಮ ಲಕ್ಷ್ಮಣ (31) ಮೃತಪಟ್ಟವರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT