ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ | ಜುಲೈನಲ್ಲಿ ಮಳೆ ಕೊರತೆ: ಕಡಿಮೆ ಬಿತ್ತನೆ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಶೇ 81 ರಷ್ಟು ಬಿತ್ತನೆ, ಹೆಸರಿಗೆ ಹಳದಿ ರೋಗ
Published : 3 ಆಗಸ್ಟ್ 2024, 5:39 IST
Last Updated : 3 ಆಗಸ್ಟ್ 2024, 5:39 IST
ಫಾಲೋ ಮಾಡಿ
Comments
ಹೆಸರು ಬೆಳೆ
ಹೆಸರು ಬೆಳೆ
ಮುಂಗಾರು ಹಂಗಾಮಿನಲ್ಲಿ ಜುಲೈ ತಿಂಗಳಲ್ಲಿ ಮಳೆ ಕೊರತೆಯಾಗಿದೆ. ಆದರೆ ಬಿತ್ತನೆ ಬೀಜ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಇನ್ನೆರಡು ದಿನದಲ್ಲಿ ಇಫ್ಕೋ ಆರ್‌ಸಿಎಫ್‌ ಕಂಪನಿಯಿಂದ ರಸಗೊಬ್ಬರ ಪೂರೈಕೆಯಾಗಲಿದೆ
ಕೆ.ಎಚ್‌.ರವಿ ಕೃಷಿ ಜಂಟಿ ನಿರ್ದೇಶಕ
ಮುಂಗಾರು ಹಂಗಾಮಿನ ಹೆಸರು ಬೆಳೆಗೆ ವಿವಿಧ ರೋಗಗಳು ಬರುತ್ತಿವೆ. ಕೃಷಿ ಇಲಾಖೆ ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ಸೂಕ್ತ ಸಲಹೆ ಮಾರ್ಗದರ್ಶನ ನೀಡಬೇಕು
ಉಮೇಶ ಕೆ ಮುದ್ನಾಳ ಸಾಮಾಜಿಕ ಹೋರಾಟಗಾರ
ಕಾಲುವೆ ಜಾಲದಲ್ಲಿ ಪ್ರಗತಿ
ಮುಂಗಾರು ಹಂಗಾಮಿನಲ್ಲಿ ಹೆಸರು ಬೆಳೆ ಕಾಯಿ ಬಲಿಯುವ ಹಂತ ಹಾಗೂ ಕೆಲವೆಡೆ ಹೂವಾಡುವ ಹಂತಕ್ಕೆ ಬಂದಿದೆ. ಹತ್ತಿ ಬೆಳೆಯಲ್ಲಿ ಎಡೆ ಹೊಡೆಯುತ್ತಿರುವುದು ಕಂಡು ಬರುತ್ತಿದೆ. ಯಾದಗಿರಿ ಗುರುಮಠಕಲ್‌ ತಾಲ್ಲೂಕಿನಲ್ಲಿ ಭತ್ತ ನಾಟಿ ಮುಗಿದಿದ್ದು ಶಹಾಪುರ ಸುರಪುರ ವಡಗೇರಾ ಹುಣಸಗಿ ತಾಲ್ಲೂಕಿನಲ್ಲಿ ಭತ್ತ ನಾಟಿ ಪ್ರಗತಿಯಲ್ಲಿದೆ. ಕಾಲುವೆ ಜಾಲದಲ್ಲಿ ನೀರು ಹರಿಸುತ್ತಿದ್ದರಿಂದ ಭತ್ತಕ್ಕೆ ಭರದ ಸಿದ್ಧತೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT