ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ರಕ್ಷಣಾಧಿಕಾರಿ ಪ್ರೇಮ್ಮೂರ್ತಿ, ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಶೆಟ್ಟಿ, ಯಾದಗಿರಿ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ, ಬಿಆರ್ಪಿ ಮಲ್ಲಿಕಾರ್ಜುನ ಪೂಜಾರಿ, ಕಾಲೇಜಿನ ಶಿಕ್ಷಕ ಬಿ.ಎಸ್.ಜುಗೇರಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಬಾಲುನಾಯಕ ಇದ್ದರು.