ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಒಂದೇ ವಾರದಲ್ಲಿ 4 ಅಂಗಡಿಗಳ ಪರವಾನಗಿ ರದ್ದು

ಯಾದಗಿರಿ ತಾಲ್ಲೂಕಿನಲ್ಲೇ ಅಕ್ರಮ, ಗ್ರಾಹಕರಿಗೆ ಪಡಿತರ ನೀಡದ ನ್ಯಾಯಬೆಲೆ ಅಂಗಡಿಗಳ ಅಮಾನತು
Published : 22 ಸೆಪ್ಟೆಂಬರ್ 2023, 5:29 IST
Last Updated : 22 ಸೆಪ್ಟೆಂಬರ್ 2023, 5:29 IST
ಫಾಲೋ ಮಾಡಿ
Comments
ಜಿಲ್ಲೆಯ ಎಲ್ಲೊ ಒಂದು ಕಡೆ ಪಡಿತರ ವಿತರಣೆಯಲ್ಲಿ ಲೋಪ ಆಗಿರಬಹುದು. ಆದರೆ ಎಲ್ಲ ಕಡೆಯೂ ಅದೇ ವಾತಾವರಣ ಇದೆ ಎನ್ನುವುದು ಸರಿಯಲ್ಲ
ಆರ್.ಮಹಾದೇವಪ್ಪ ಅಬ್ಬೆತುಮಕೂರು, ಕಲ್ಯಾಣ ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ಜಿಲ್ಲೆಯಲ್ಲಿ ಪಡಿತರ ವಿತರಣೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಲೋಪ ಕಂಡು ಬಂದರೆ ನೋಟಿಸ್‌ ನೀಡಲಾಗುತ್ತದೆ. ಅಂಗಡಿಯವರು ಲೋಪ ಸರಿಪಡಿಸಿದ್ದರೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ
ಭೀಮರಾಯ ಎಂ., ಉಪ ನಿರ್ದೇಶಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT