ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಪುರ: ಸಿಡಿಲಿಗೆ ಎತ್ತು ಬಲಿ

Published 12 ಜೂನ್ 2023, 13:34 IST
Last Updated 12 ಜೂನ್ 2023, 13:34 IST
ಅಕ್ಷರ ಗಾತ್ರ

ಸುರಪುರ: ತಾಲ್ಲೂಕಿನ ಶೆಳ್ಳಗಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಸಿಡಿಲು ಬಡಿದು ಪರಮಣ್ಣ ಬಾಲಪ್ಪ ಭಂಡಾರಿ ಅವರಿಗೆ ಸೇರಿದ ಎತ್ತು ಮೃತ ಪಟ್ಟಿದೆ.

ಪರಮಣ್ಣ ಸಾಲ ಮಾಡಿ ₹1.40 ಲಕ್ಷ ನೀಡಿ ಜೋಡೆತ್ತು ತಂದಿದ್ದರು. ₹70 ಸಾವಿರ ಮೌಲ್ಯದ ಒಂದು ಎತ್ತು ಕಳೆದುಕೊಂಡು ಹತಾಶರಾಗಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪಂಚನಾಮೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT