ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

Last Updated 5 ಮೇ 2021, 5:37 IST
ಅಕ್ಷರ ಗಾತ್ರ

ಮುನಗಾಲ (ಸೈದಾಪುರ): ಮುನಗಾಲ ಗ್ರಾಮದಲ್ಲಿ ಮಂಗಳವಾರ ಸಿಡಿಲು ಬಡಿದು ಸಿದ್ದಮ್ಮ ಭೀಮಪ್ಪ ಕೌಳೂರು (45) ಎಂಬುವರು ಮೃತಪಟ್ಟಿದ್ದಾರೆ.

ಗ್ರಾಮದ ಬಳಿ ಹೊಲದಲ್ಲಿ ಸಿದ್ದಮ್ಮ ಶೇಂಗಾ ಕೀಳಲು ಹೋಗಿದ್ದರು. ಮಳೆ ಬರುವ ವಾತಾವರಣ ಕಂಡು ಕೂಲಿಕಾರ್ಮಿಕರು ಮನೆಗಳಿಗೆ ಮರಳಿದ್ದಾರೆ. ಆದರೆ, ಮಳೆ ನಿಂತ ಬಳಿಕ ಮನೆಗೆ ಹೋಗಬೇಕೆಂದು ಅವರು ಮರದ ಕೆಳಗೆ ಕೂತಿದ್ದ ವೇಳೆ ಸಿಡಿಲು ಬಡಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT