ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಆರ್ ನಾಯ್ಕ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವೆಂಕಟೇಶ ಬಿ.ಚಟ್ನಳ್ಳಿ, ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಖಾಲಿದ್ ಅಹ್ಮದ್, ಎಡಿಪಿಸಿ ಬನ್ನಪ್ಪ ಬೈಟಪಲ್ಲಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಅಜೀಮುದ್ದೀನ್, ವಲಯ ಅರಣ್ಯ ಅಧಿಕಾರಿ ಸೋಮರಾಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಪಿಡಿಒಗಳು, ತಾಂತ್ರಿಕ ಸಂಯೋಜಕರು ಸೇರಿ ಇತರರಿದ್ದರು.