ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ್, ಎಪಿಪಿ ರಾಘವೇಂದ್ರ ಜಾಹಗೀರದಾರ, ಎಜಿಪಿ ನಂದನಗೌಡ ಪಾಟೀಲ, ವಕೀಲರಾದ ಜಿ.ಎಸ್. ಪಾಟೀಲ, ದೇವಿಂದ್ರಪ್ಪ ಬೇವಿನಕಟ್ಟಿ, ಜಿ.ತಮ್ಮಣ್ಣ, ರಮಾನಂದ ಕವಲಿ, ವಿ.ಎಸ್. ಜೋಷಿ, ಮಹಮ್ಮದ್ ಹುಸೇನ್. ಬಿ.ಕೆ.ದೇಸಾಯಿ, ಎಸ್.ವ್ಯಾಸರಾಜ, ವಿ.ಸಿ. ಪಾಟೀಲ. ಛಾಯಾ ಕುಂಟೋಜಿ, ಬಸವರಾಜ ಅನ್ಸೂರ ಇದ್ದರು.