‘ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುತ್ತೇವೆ ಎಂದು ಬಿಜೆಪಿಯವರು ಶಿರಾ ಉಪ ಚುನಾವಣೆ ವೇಳೆ ಹೇಳಿದ್ದರು. ಈಗ ಅದನ್ನು ಮರೆತಿದ್ದು, ಇದು ಜಾರಿಯಾಗುವರೆಗೆ ಹೋರಾಟ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್ನವರು ಮಾದಿಗ ಸಮುದಾಯ ಕಡೆಗಣಿಸಿದ್ದಾರೆ. ಬಿಜೆಪಿಯವರು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿ’ ಎಂದುಸಮುದಾಯದ ಮುಖಂಡರಾದ ಹೆಣ್ಣೂರು ಲಕ್ಷ್ಮಿನಾರಾಯಣ, ನಾಗರಾಜ ಗುತ್ತಳ್ಳಿ, ಸುಬ್ಬಣ್ಣ ಹೊಸಕೋಟೆ ಆಗ್ರಹಿಸಿದರು.