ಮಡಿವಾಳೇಶ್ವರ ಮಠದ ಶೇಖಪ್ಪ ಸಾಧು ಸಾನ್ನಿಧ್ಯ ವಹಿಸಿದ್ದರು. ತಾ.ಪಂ ಇಒ ಸೋಮಶೇಖರ ಬಿರಾದಾರ, ಖಾಜಾನೆ ಅಧಿಕಾರಿ ಡಾ. ಎಂ.ಎಸ್. ಶಿರವಾಳ, ಸಾಯಬಣ್ಣ ಮಡಿವಾಳಕರ, ಭೀಮರಾಯ ಮುದನೂರ, ನಗರಸಭೆ ಸದಸ್ಯ ಮಹೇಶ ಮಡಿವಾಳ, ಪ್ರಾಚಾರ್ಯ ದೇವಿಂದ್ರಪ್ಪ ಮಡಿವಾಳ, ಮಲ್ಲಿಕಾರ್ಜುನ ಮುದ್ನೂರ, ಮಹಾದೇವಪ್ಪ ಸಗರ, ನಾಗರಾಜ ಮಡಿವಾಳ, ಮಂಜುನಾಥ ಉಪಸ್ಥಿತರಿದ್ದರು.