ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಗುಣಮುಖರಾದ ಶಾಸಕ ಮುದ್ನಾಳ

Last Updated 11 ಸೆಪ್ಟೆಂಬರ್ 2020, 16:36 IST
ಅಕ್ಷರ ಗಾತ್ರ

ಯಾದಗಿರಿ: ಸ್ಥಳೀಯ ಶಾಸಕ ವೆಂಕಟರಡ್ಡಿ ಮುದ್ನಾಳ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್‌ ದೃಢವಾಗಿತ್ತು.

ಶಾಸಕರ ಭವನದಲ್ಲಿ ಶಾಸಕರನ್ನು ಭೇಟಿಯಾದ ಪಕ್ಷದ ಮುಖಂಡರಾದ ಮಹಾದೇವಪ್ಪ ಯಲಸತ್ತಿ, ಶರಣಗೌಡ ಬಾಡಿಯಾಳ, ನಗರಸಭಾ ಸದಸ್ಯ ವಿಲಾಸ ಪಾಟೀಲ ಮಾತುಕತೆ ನಡೆಸಿದರು.

ಈ ವೇಳೆ ಶಾಸಕ ಮುದ್ನಾಳ 2–3 ದಿನಗಳಲ್ಲಿ ಕ್ಷೇತ್ರಕ್ಕೆ ಆಗಮಿಸಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT