ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್ ನೇತೃತ್ವದ ಹೋರಾಟ, ಬಲಿದಾನದಿಂದ ಸ್ವಾತಂತ್ರ್ಯ: ಬಾಬುರಾವ ಚಿಂಚನಸೂರ

ಗಾಂಧೀಜಿ, ಶಾಸ್ತ್ರಿ ಜಯಂತಿ
Published : 2 ಅಕ್ಟೋಬರ್ 2024, 15:05 IST
Last Updated : 2 ಅಕ್ಟೋಬರ್ 2024, 15:05 IST
ಫಾಲೋ ಮಾಡಿ
Comments
ಗುರುಮಠಕಲ್ ಪಟ್ಟಣದ ಬಸವೇಶ್ವರ ವೃತ್ತದಿಂದ ಗಾಂಧಿ ಮೈದಾನದವರೆಗೆ ಬುಧವಾರ ಕಾಂಗ್ರೆಸ್ ಆಯೋಜಿಸಿದ್ದ ಮೆರವಣಿಗೆಯಲ್ಲಿ ಮುಖಂಡರು ಭಾಗವಹಿಸಿದ್ದರು
ಗುರುಮಠಕಲ್ ಪಟ್ಟಣದ ಬಸವೇಶ್ವರ ವೃತ್ತದಿಂದ ಗಾಂಧಿ ಮೈದಾನದವರೆಗೆ ಬುಧವಾರ ಕಾಂಗ್ರೆಸ್ ಆಯೋಜಿಸಿದ್ದ ಮೆರವಣಿಗೆಯಲ್ಲಿ ಮುಖಂಡರು ಭಾಗವಹಿಸಿದ್ದರು
'ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯಿಲ್ಲ'
‘ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು‘ಸಿದ್ದರಾಮಯ್ಯ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಸುಳ್ಳು ಹುಟ್ಟಿಸಿದೆ. ಅವರಿಗೆ ಕಳಂಕತರುವ ಬಿಜೆಪಿಯ ಪ್ರಯತ್ನ ಫಲಿಸುವುದಿಲ್ಲ. ಸಮಸ್ಯೆಯೇ ಇಲ್ಲದಿರುವಾಗ ರಾಜೀನಾಮೆ ನೀಡುವ ಅವಶ್ಯಕತೆಯೇನು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT