ಶಹಾಪುರ ನಗರದಲ್ಲಿ ಭಾನುವಾರ ಭಗವಾನ ಮಹಾವೀರ ಅವರ ಜಯಂತಿ ಅಂಗವಾಗಿ ಜೈನ್ ಸಮುದಾಯದ ಮುಖಂಡರು ಭಾವಚಿತ್ರದ ಮೆರವಣಿಗೆ ನಡೆಸಿದರು
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಬಿಆರ್ಪಿ ಬಂಗಾರಪ್ಪ ಸಿಆರ್ಪಿ ಪ್ರಕಾಶ ಮುಖ್ಯಶಿಕ್ಷಕ ಸಂಗಯ್ಯ ಬಾಚ್ಯಾಳ ಸೇರಿದಂತೆ ಇತರರು ಪಾಲ್ಗೊಂಡಿದ್ದರು
ನಾರಾಯಣಪುರ ಸಮೀಪದ ಚಾಪಿತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಸುರಪುರದ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಭಗವಾನ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಇಲ್ಲಿಯ ಉದ್ಯಮಿ ಕಿಶೋರಚಂದ್ ಜೈನ್ ಅವರಿಗೆ ‘ಶಾಸನ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು
ಸುರಪುರದಲ್ಲಿ ನಡೆದ ಭಗವಾನ ಮಹಾವೀರ ಜಯಂತಿಯಲ್ಲಿ ಭಾಗವಹಿಸಿದ್ದ ಜೈನ ಸಮುದಾಯದ ಮಹಿಳೆಯರು