ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಜಿಲ್ಲೆಯ ವಿವಿಧೆಡೆ ಮಹಾವೀರ ಜಯಂತಿ ಆಚರಣೆ

ಉಪನ್ಯಾಸ ಆಯೋಜನೆ; ಜೈನ ಸಮುದಾಯವರಿಂದ ಮೆರವಣಿಗೆ
Published : 22 ಏಪ್ರಿಲ್ 2024, 7:48 IST
Last Updated : 22 ಏಪ್ರಿಲ್ 2024, 7:48 IST
ಫಾಲೋ ಮಾಡಿ
Comments
ಶಹಾಪುರ ನಗರದಲ್ಲಿ ಭಾನುವಾರ ಭಗವಾನ ಮಹಾವೀರ ಅವರ ಜಯಂತಿ ಅಂಗವಾಗಿ ಜೈನ್ ಸಮುದಾಯದ ಮುಖಂಡರು ಭಾವಚಿತ್ರದ ಮೆರವಣಿಗೆ ನಡೆಸಿದರು
ಶಹಾಪುರ ನಗರದಲ್ಲಿ ಭಾನುವಾರ ಭಗವಾನ ಮಹಾವೀರ ಅವರ ಜಯಂತಿ ಅಂಗವಾಗಿ ಜೈನ್ ಸಮುದಾಯದ ಮುಖಂಡರು ಭಾವಚಿತ್ರದ ಮೆರವಣಿಗೆ ನಡೆಸಿದರು
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಬಿಆರ್‌ಪಿ ಬಂಗಾರಪ್ಪ ಸಿಆರ್‌ಪಿ ಪ್ರಕಾಶ ಮುಖ್ಯಶಿಕ್ಷಕ ಸಂಗಯ್ಯ ಬಾಚ್ಯಾಳ ಸೇರಿದಂತೆ ಇತರರು ಪಾಲ್ಗೊಂಡಿದ್ದರು
ಹುಣಸಗಿ ತಾಲ್ಲೂಕಿನ ಬಲಶೆಟ್ಟಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಬಿಆರ್‌ಪಿ ಬಂಗಾರಪ್ಪ ಸಿಆರ್‌ಪಿ ಪ್ರಕಾಶ ಮುಖ್ಯಶಿಕ್ಷಕ ಸಂಗಯ್ಯ ಬಾಚ್ಯಾಳ ಸೇರಿದಂತೆ ಇತರರು ಪಾಲ್ಗೊಂಡಿದ್ದರು
ನಾರಾಯಣಪುರ ಸಮೀಪದ ಚಾಪಿತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ನಾರಾಯಣಪುರ ಸಮೀಪದ ಚಾಪಿತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಸುರಪುರದ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಭಗವಾನ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಇಲ್ಲಿಯ ಉದ್ಯಮಿ ಕಿಶೋರಚಂದ್ ಜೈನ್ ಅವರಿಗೆ ‘ಶಾಸನ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು
ಸುರಪುರದ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಭಗವಾನ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಇಲ್ಲಿಯ ಉದ್ಯಮಿ ಕಿಶೋರಚಂದ್ ಜೈನ್ ಅವರಿಗೆ ‘ಶಾಸನ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು
ಸುರಪುರದಲ್ಲಿ ನಡೆದ ಭಗವಾನ ಮಹಾವೀರ ಜಯಂತಿಯಲ್ಲಿ ಭಾಗವಹಿಸಿದ್ದ ಜೈನ ಸಮುದಾಯದ ಮಹಿಳೆಯರು
ಸುರಪುರದಲ್ಲಿ ನಡೆದ ಭಗವಾನ ಮಹಾವೀರ ಜಯಂತಿಯಲ್ಲಿ ಭಾಗವಹಿಸಿದ್ದ ಜೈನ ಸಮುದಾಯದ ಮಹಿಳೆಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT