ಯಾದಗಿರಿ ತಾಲ್ಲೂಕಿನ ಅಬ್ಬೆ ತುಮಕೂರಿನಲ್ಲಿ ಗುರುವಾರ ಗಂಗಾಧರ ಶಿವಾಚಾರ್ಯರು ಭಕ್ತರಿಗೆ ಆಶೀರ್ವಾದ ನೀಡಿದರು
ಯಾದಗಿರಿ ತಾಲ್ಲೂಕಿನ ಅಬ್ಬೆ ತುಮಕೂರಿನ ಭೀಮಾ ನದಿ ತೀರದಲ್ಲಿ ಗುರುವಾರ ಸಂಕ್ರಾಂತಿ ಅಂಗವಾಗಿ ಸಾಮೂಹಿಕ ಭೋಜನೆ ಮಾಡಿದ ಜನರು
ಯಾದಗಿರಿ ತಾಲ್ಲೂಕಿನ ಭೀಮಾ ನದಿ ತೀರದಲ್ಲಿ ಗುರುವಾರ ಪುಣ್ಯಸ್ನಾನ ಮಾಡಲು ಜಮಾಯಿಸಿದ ಜನರು