ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದೇವೆಂದ್ರನಾಥ ನಾದ ಮತ್ತು ವೆಂಕಟರೆಡ್ಡಿ ಅಬ್ಬೆತುಮಕೂರು, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಧರ್ಮಣ್ಣ ದೊಡ್ಡಮನಿ, ಮರೆಪ್ಪ ಪ್ಯಾಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಶಶಿಕುಮಾರ್, ಶರಣುಗೌಡ ಮದರಕಲ್, ಶಕುಂತಲಾ ಗುಜಲೂರ, ಶ್ರೀದೇವಿ ಶೆಟ್ಟಳ್ಳಿ ಇದ್ದರು. ನಾಗನಗೌಡ ಕನ್ಯಾಕೊಳ್ಳೂರು ನಿರೂಪಿಸಿದರು. ಚಂದ್ರು ಮುಂಡರಗಿ ಸ್ವಾಗತಿಸಿದರು. ಶಂಕರ್ ಕರಣಗಿ ವಂದಿಸಿದರು.