ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಾಮ್, ತಾಲ್ಲೂಕು ಪಂಚಾಯಿತಿ ಸದಸ್ಯ ಮಕ್ಬುಲ್ ಪಟೇಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಆನಂದ, ಸಿಡಿಪಿಒ ರಾಧಾ ಮಣ್ಣೂರು, ಮನರೆಗಾ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ್ ಸೇರಿದಂತೆ ಗ್ರಾಪಂ ಸದಸ್ಯರು, ಕೋವಿಡ್ ಟಾಸ್ಕ್ಫೊರ್ಸ್ಸಮಿತಿಯ ಸದಸ್ಯರು, ಅಂಗನಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.