ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ತಾಯಿ-ಶಿಶುಗಳ ಮರಣ ತಡೆಯಿರಿ: ಸಂಸದ ಜಿ.ಕುಮಾರ ನಾಯಕ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ನಾಯಕ ಸೂಚನೆ
Published : 16 ಜುಲೈ 2025, 6:19 IST
Last Updated : 16 ಜುಲೈ 2025, 6:19 IST
ಫಾಲೋ ಮಾಡಿ
Comments
ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಸುರಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಹುತೇಕ ಇಲಾಖೆಗಳ ಕಾಮಗಾರಿಗಳು ಸರಿಯಾಗಿ ಆಗುತ್ತಿಲ್ಲ. ಅದರಲ್ಲೂ ಜೆಜೆಎಂ ಕಾಮಗಾರಿ ಕಳಪೆಯಿಂದ ಕೂಡಿದೆ
-ರಾಜಾ ವೇಣುಗೋಪಾಲ‌ ನಾಯಕ, ಶಾಸಕ
ಜಿಲ್ಲೆ ಸೇರಿದಂತೆಯೇ ರಾಜ್ಯದ ಬಹುತೇಕ ಎಲ್ಲೆಡೆ ಹಾವು ಮತ್ತು ನಾಯಿ ಕಡಿತಕ್ಕೆ ಔಷಧವೇ ಇಲ್ಲ. ಇದು ಗಂಭೀರ ಸಮಸ್ಯೆ ಇದೆ. ಶೀಘ್ರವೇ ಕ್ರಮ ತೆಗೆದುಕೊಳ್ಳಬೇಕು
-ಶರಣಗೌಡ ಕಂದಕೂರ, ಗುರುಮಠಕಲ್‌ ಶಾಸಕ
ಜಿಲ್ಲೆಯಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಸರ್ಕಾರದ ಕಾರ್ಯಕ್ರಮಗಳು ಅನುಷ್ಠಾನಗೊಂಡು ಜನರನ್ನು ತಲುಪುವುದಿಲ್ಲ
- ‌ಜಿ.ಕುಮಾರ ನಾಯಕ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT