ಈ ವೇಳೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ, ಶಹಾಪುರ ಕೃಷ್ಣಾ ಕಾಡಾ ಭೀಮರಾಯನಗುಡಿ ಅಧ್ಯಕ್ಷ ಶರಣಪ್ಪ ಆರ್ ತಳವಾರ, ಕಡೇಚೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಚಂದ್ರಶೇಖರ್, ಇದ್ದರು.