‘ಸೋಮವಾರ ಬಾಲಕಿ ಧಾನ್ಯ ಬೀಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದಳು. ಈ ವ್ಯಕ್ತಿ ಬಾಲಕಿಯನ್ನು ಗಿರಣಿಯ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ಹೇಳಿದರೆ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಂದೆ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.