ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅನುದಾನ ಅನುದಾನ ದುರ್ಬಳಕೆ ಸಂಬಂಧಪಟ್ಟಂತೆ ಮೃತ ಅಧಿಕಾರಿ ಪತ್ನಿ ಈಗಾಗಲೇ ಪತ್ರ ಬರೆದಿದ್ದು ತಾಂತ್ರಿಕ ಸಮಸ್ಯೆಯಿಂದ ಅನುದಾನ ಇನ್ನೂ ಜಮೆಯಾಗಿಲ್ಲ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಈಗಾಗಲೇ ಪತ್ರ ಬರೆಯಲಾಗಿದೆ
ಡಾ.ಸುಶೀಲಾ ಬಿ. ಜಿಲ್ಲಾಧಿಕಾರಿ
ಛಲವಾದಿ ನಾರಾಯಣಸ್ವಾಮಿ
ಯಾದಗಿರಿ ಜಿಲ್ಲೆಯಲ್ಲಿ ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಸ್ವತಂಕ್ಕೆ ಬಳಕೆ ಮಾಡಿಕೊಳ್ಳುವುದು ಕಂಡು ಬಂದಿದ್ದು ಯಾರನ್ನು ಹಿಡಿದುಕೊಳ್ಳುವುದು ಎನ್ನುವ ಪರಿಸ್ಥಿತಿ ಸರ್ಕಾರದ್ದಾಗಿದೆ
ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ
ಅಶೋಕ ಮಲ್ಲಾಬಾದಿ ರೈತ ಮುಖಂಡ ಶಹಾಪುರ
ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಚೇರಿ ಮುಖ್ಯಸ್ಥರ ಖಾತೆಗೆ ಸರ್ಕಾರದ ಅನುದಾನ ಜಮೆ ಮಾಡಿಕೊಳ್ಳುವುದು ನಡೆದಿದೆ. ಇದರಿಂದ ಬ್ಯಾಂಕ್ಗಳಿಂದ ಬಡ್ಡಿ ಪಡೆಯತ್ತಾರೆ. ಇದು ಸರ್ಕಾರದ ಬೊಕ್ಕಸಕ್ಕೆ ಹಾನಿಯಾಗುತ್ತದೆ. ಅವವ್ಯಹಾರ ನಡೆದಿದ್ದರೆ ಕ್ರಮ ಕೈಗೂಳ್ಳಬೇಕು