ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಹಣಮಂತಪ್ಪ ಅಂಬ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ(ತಾತಾ), ಪ್ರಮುಖರಾದ ಎಚ್.ಸಿ.ಪಾಟೀಲ್, ದೊಡ್ಡ ದೇಸಾಯಿ ದೇವರಗೋನಾಲ, ಶಾಂತಗೌಡ ಚನ್ನಪಟ್ಟಣ, ಭೀಮಣ್ಣ ಬೇವಿನಾಳ ಸೇರಿದಂತೆ ಆಯಾ ಗ್ರಾಮಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.