ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಎಸ್.ಎನ್ ಹಿರೇಮನಿ, ಕಾಡಾ ಇಇ ಸಿ.ಯು ಮಠಪತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಚೇತನ ಕಳಸ್ಕರ್, ಎಂಜಿನಿಯರ್ ಕಾವೇರಿ, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಶರಣಪ್ಪಗೌಡ ಮಾಲಿ ಪಾಟೀಲ್, ಅಮೀನರಡ್ಡಿ ಬಿಳ್ಹಾರ, ಶರಣಪ್ಪ ದುಗ್ಗಾಣಿ, ಸುಭಾಶ್ಚಂದ್ರ ಹೊನಗೇರಾ, ಅಮೃತರಡ್ಡಿ ಪಾಟೀಲ್, ಟಿಎಪಿಎಂಎಸ್ ಅಧ್ಯಕ್ಷ ಜಿ. ತಮ್ಮಣ್ಣ, ಮಲ್ಲರಡ್ಡಿಗೌಡ ಪಾಟೀಲ್, ರಾಮಣ್ಣ ಕೊಟಗೇರಾ, ಭೀಮರಡ್ಡಿ ರಾಂಪೂರಳ್ಳಿ, ಕಂದಾಯ ಅಧಿಕಾರಿ ರಾಜಶೇಖರ ಪಾಟೀಲ್, ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಕಂದರ, ರವಿ ಪಾಟೀಲ್, ಹಣಮಂತ ನಾಯಕ, ಅಯ್ಯಣಗೌಡ ಚಾಮನಳ್ಳಿ, ಲಿಂಗಾರಡ್ಡಿ ಯಡ್ಡಳ್ಳಿ ಸೇರಿದಂತೆ ಜಲಾಶಯ ವ್ಯಾಪ್ತಿಯ ರೈತರು ಉಪಸ್ಥಿತರಿದ್ದರು.