<p><strong>ಕಕ್ಕೇರಾ: </strong>ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಲ್ಲಿ ಪದಗ್ರಹಣ ಮಾಡಿದ್ದು, ಅವರನ್ನು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಭೇಟಿಯಾಗಿ ಸನ್ಮಾನಿಸಿದರು.</p>.<p>ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪುರ ಮಾತನಾಡಿ, ‘ವೆಂಕಟಪ್ಪ ನಾಯಕರಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ’ ಎಂದರು.</p>.<p>ಪ್ರಮುಖರಾದ ರಾಜಾ ವೇಣುಗೋಪಾಲನಾಯಕ, ಶಾಂತಗೌಡ ಚನ್ನಪಟ್ಟಣ, ನಿಂಗಯ್ಯ ಬೂದಗುಂಪಿ, ನಿಂಗರಾಜ ಬಾಚಿಮಟ್ಟಿ, ವೆಂಕೋಬ ಸಾಹುಕಾರ್ ಮಂಗಳೂರ, ಬಸಯ್ಯಸ್ವಾಮಿ, ಪರಮಣ್ಣ ಕಮತಿಗಿ, ನಿಂಗಪ್ಪ ನಾಯ್ಕ್, ಸಿಕಂದರ್ ಇದ್ದರು.<strong><br></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ: </strong>ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಲ್ಲಿ ಪದಗ್ರಹಣ ಮಾಡಿದ್ದು, ಅವರನ್ನು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಭೇಟಿಯಾಗಿ ಸನ್ಮಾನಿಸಿದರು.</p>.<p>ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪುರ ಮಾತನಾಡಿ, ‘ವೆಂಕಟಪ್ಪ ನಾಯಕರಿಗೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ’ ಎಂದರು.</p>.<p>ಪ್ರಮುಖರಾದ ರಾಜಾ ವೇಣುಗೋಪಾಲನಾಯಕ, ಶಾಂತಗೌಡ ಚನ್ನಪಟ್ಟಣ, ನಿಂಗಯ್ಯ ಬೂದಗುಂಪಿ, ನಿಂಗರಾಜ ಬಾಚಿಮಟ್ಟಿ, ವೆಂಕೋಬ ಸಾಹುಕಾರ್ ಮಂಗಳೂರ, ಬಸಯ್ಯಸ್ವಾಮಿ, ಪರಮಣ್ಣ ಕಮತಿಗಿ, ನಿಂಗಪ್ಪ ನಾಯ್ಕ್, ಸಿಕಂದರ್ ಇದ್ದರು.<strong><br></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>