<p>ಗುರುಮಠಕಲ್: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ, ಕೊಟ್ಟ ಭರವಸೆಯಂತೆ ಕೂಡಲೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವಂತೆ ಶಾಸಕ ಶರಣಗೌಡ ಕಂದಕೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು.</p>.<p>‘ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 2024ರ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ನೀಡಿದ್ದ ಪ್ರತ್ಯೇಕ ಸಚಿವಾಲಯದ ಭರವಸೆ ಇಂದಿಗೂ ಈಡೆರಿಸಿಲ್ಲ’ ಎಂದರು.</p>.<p>‘ಕೆಕೆಆರ್ಡಿಬಿ ಯಲ್ಲಿ 224 ಇಂಜಿನಿಯರಗಳ ಅವಶ್ಯಕತೆ ಇದೆ. ಆದರೆ, ಕೇವಲ 22 ಎಂಜಿನಿಯರ್ಗಳಷ್ಟೇ ಇದ್ದುದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ಕಾರಣ ಕೂಡಲೇ ಸಚಿವಾಲಯ ಸ್ಥಾಪನೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ, ಕೊಟ್ಟ ಭರವಸೆಯಂತೆ ಕೂಡಲೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವಂತೆ ಶಾಸಕ ಶರಣಗೌಡ ಕಂದಕೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು.</p>.<p>‘ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 2024ರ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ನೀಡಿದ್ದ ಪ್ರತ್ಯೇಕ ಸಚಿವಾಲಯದ ಭರವಸೆ ಇಂದಿಗೂ ಈಡೆರಿಸಿಲ್ಲ’ ಎಂದರು.</p>.<p>‘ಕೆಕೆಆರ್ಡಿಬಿ ಯಲ್ಲಿ 224 ಇಂಜಿನಿಯರಗಳ ಅವಶ್ಯಕತೆ ಇದೆ. ಆದರೆ, ಕೇವಲ 22 ಎಂಜಿನಿಯರ್ಗಳಷ್ಟೇ ಇದ್ದುದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ಕಾರಣ ಕೂಡಲೇ ಸಚಿವಾಲಯ ಸ್ಥಾಪನೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>