ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ

Last Updated 9 ಆಗಸ್ಟ್ 2022, 7:14 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಪೊಲೀಸರು ಜಾಗೃತಿ ಮೂಡಿಸಿದರು.

ಹುಣಸಗಿ ತಾಲ್ಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ನಾರಾಯಣಪುರ ಡ್ಯಾಂ ನಿಂದ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ 1.50 ಲಕ್ಷ ಕ್ಯುಸೆಕ್‌ಗಿಂತ ಅಧಿಕ ನೀರು ಬಿಡುತ್ತಿದ್ದು, ಸಾರ್ವಜನಿಕರು ಮತ್ತು ಜಾನುವಾರುಗಳು ನದಿಯ ಸಮೀಪ ಹೋಗದಂತೆ ಡಂಗೂರ ಬಾರಿಸಿದರು.

ಸ್ವಚ್ಛತಾ ವಾಹಿನಿ‌ ವಾಹನದ ಮೂಲಕ ಮೈಕ್‌ನಲ್ಲಿ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT