ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಹಾಪುರ: ಆಹಾರದಲ್ಲಿ ಏರುಪೇರು 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Published : 14 ಜೂನ್ 2024, 16:52 IST
Last Updated : 14 ಜೂನ್ 2024, 16:52 IST
ಫಾಲೋ ಮಾಡಿ
Comments
ಮಧ್ಯಾಹ್ನ ಬಿಸಿಯೂಟ ಮಾಡಿದ ಮಕ್ಕಳು ಸಂಜೆ ಆರು ಗಂಟೆಯ ನಂತರ ವಾಂತಿ ಶುರವಾಗಿದೆ. ಇದು ಆಹಾರದಲ್ಲಿ ವ್ಯತ್ಯಾಸ ಅಗಿರಬಹುದು. ಈಗಾಗಲೇ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ಚಿಕಿತ್ಸೆ ನೀಡಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಮಕ್ಕಳು ಗುಣಮುಖರಾಗಿದ್ದಾರೆ
-ಡಾ.ರಮೇಶ ಗುತ್ತೆದಾರ, ಟಿಎಚ್‌ಒ, ಶಹಾಪುರ
ಬಿಸಿಯೂಟ ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 100 ಮಕ್ಕಳಿಗೆ ಚಿಕಿತ್ಸೆ ನೀಡಿದೆ. ಇನ್ನೂ ಮಕ್ಕಳು ಬರುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲ
-ಡಾ.ರಾಜೇಶ್ವರಿ ಗುತ್ತೆದಾರ, ಸಮುದಾಯ ಆರೋಗ್ಯ ಕೇಂದ್ರ ಅಧಿಕಾರ, ದೋರನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT