ಮಧ್ಯಾಹ್ನ ಬಿಸಿಯೂಟ ಮಾಡಿದ ಮಕ್ಕಳು ಸಂಜೆ ಆರು ಗಂಟೆಯ ನಂತರ ವಾಂತಿ ಶುರವಾಗಿದೆ. ಇದು ಆಹಾರದಲ್ಲಿ ವ್ಯತ್ಯಾಸ ಅಗಿರಬಹುದು. ಈಗಾಗಲೇ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ಚಿಕಿತ್ಸೆ ನೀಡಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಮಕ್ಕಳು ಗುಣಮುಖರಾಗಿದ್ದಾರೆ
-ಡಾ.ರಮೇಶ ಗುತ್ತೆದಾರ, ಟಿಎಚ್ಒ, ಶಹಾಪುರ
ಬಿಸಿಯೂಟ ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 100 ಮಕ್ಕಳಿಗೆ ಚಿಕಿತ್ಸೆ ನೀಡಿದೆ. ಇನ್ನೂ ಮಕ್ಕಳು ಬರುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲ
-ಡಾ.ರಾಜೇಶ್ವರಿ ಗುತ್ತೆದಾರ, ಸಮುದಾಯ ಆರೋಗ್ಯ ಕೇಂದ್ರ ಅಧಿಕಾರ, ದೋರನಹಳ್ಳಿ