ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ | ಜಿಲ್ಲೆಯ 352 ಕೆರೆಗಳು ಬಹುತೇಕ ಖಾಲಿ

ಬಿಸಿಲಿನ ಪ್ರಖರತೆಗೆ ಬತ್ತಿದ ಕೆರೆ, ಸುತ್ತಲಿನ ಅಂತರ್ಜಲ ಮಟ್ಟವೂ ಕುಸಿತ: ಜಲಚರಗಳಿಗೆ ಕಂಟಕ
Published : 11 ಮಾರ್ಚ್ 2024, 5:26 IST
Last Updated : 11 ಮಾರ್ಚ್ 2024, 5:26 IST
ಫಾಲೋ ಮಾಡಿ
Comments
ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ನೀರು ಕಡಿಮೆಯಾಗಿರುವುದು            ಪ್ರಜಾವಾಣಿ ಚಿತ್ರ/ ರಾಜಕುಮಾರ ನಳ್ಳಿಕರ
ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ನೀರು ಕಡಿಮೆಯಾಗಿರುವುದು            ಪ್ರಜಾವಾಣಿ ಚಿತ್ರ/ ರಾಜಕುಮಾರ ನಳ್ಳಿಕರ
ಶಹಾಪುರ ತಾಲ್ಲೂಕಿನ ಹೊಸಕೇರಾ ಕೆರೆಯಲ್ಲಿ ನೀರು ಸಂಗ್ರಹವಾಗಿರುವುದು
ಶಹಾಪುರ ತಾಲ್ಲೂಕಿನ ಹೊಸಕೇರಾ ಕೆರೆಯಲ್ಲಿ ನೀರು ಸಂಗ್ರಹವಾಗಿರುವುದು
ವಡಗೇರಾ ಪಟ್ಟಣದಿಂದ ಅನತಿ ದೂರದಲ್ಲಿರುವ ಹೊಸ ಕೆರೆ ಬತ್ತಿರುವುದು
ವಡಗೇರಾ ಪಟ್ಟಣದಿಂದ ಅನತಿ ದೂರದಲ್ಲಿರುವ ಹೊಸ ಕೆರೆ ಬತ್ತಿರುವುದು
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 71 ಕೆರೆಗಳಿದ್ದು ಈ ಬಾರಿ 4 ಕೆರೆಗಳು ಭರ್ತಿಯೇ ಆಗಿಲ್ಲ. ಶೇ 1 ರಿಂದ 30 ರಷ್ಟು 65 ಕೆರೆಗಳು ಶೇ 31 ರಿಂದ 50 ರಷ್ಟು 2 ಕೆರೆಗಳು ಭರ್ತಿಯಾಗಿವೆ
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ
ಕೆರೆಗಳಲ್ಲಿ ನೀರು ಕಡಿಮೆಯಾದ ಕಾರಣ ಅಂರ್ಜಲಮಟ್ಟ ಕಡಿಮೆಯಾಗಿದೆ. ಯಂಪಾಡ ಮಧಾವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಪಡೆದು ಪೂರೈಕೆ ಮಾಡಲಾಗುತ್ತಿದೆ
-ಬಸವರಾಜ ಶರಭೈ ಇಒ ತಾಲ್ಲೂಕು ಪಂಚಾಯಿತಿ ಯಾದಗಿರಿ
ಮೀನುಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ 40 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ 5 ಕೆರೆಗಳಿವೆ. ಇಲ್ಲಿ ನೀರಿನ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ ಜಲಚರಗಳಿಗೆ ಅಪಾಯವಿಲ್ಲ
- ಉಮೇಶ ಭೋವಿ ಸಹಾಯಕ ನಿರ್ದೇಶಕ ಮೀನುಗಾರಿಕೆ ಇಲಾಖೆ
ಸರ್ಕಾರ ಬರಗಾಲ ಕಾಮಗಾರಿ ಅಡಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. ಒತ್ತುವರಿ ತಡೆಯಬೇಕು. ಜಲಚರಗಳನ್ನು ರಕ್ಷಿಸಬೇಕು
- ವೆಂಕಟರೆಡ್ಡಿ ಭೋವಿ ಸಾಮಾಜಿಕ ಕಾರ್ಯಕರ್ತ
ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯಕತೆ ಇರುವ ಕಡೆ ನೀರಿನ ತೊಟ್ಟಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು
- ಮಲ್ಲಿಕಾರ್ಜುನ ಸಂಗ್ವಾರ್ ತಾ.ಪಂ. ಇಒ ವಡಗೇರಾ
ತಾಲ್ಲೂಕು ವ್ಯಾಪ್ತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆದರೆ ಜಾನುವಾರುಗಳಿಗೆ ಹಾಗೂ ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಅನುಕೂಲವಾಗಲಿದೆ
- ಯಂಕಣ್ಣ ಬಸಂತಪುರ ರೈತ ವಡಗೇರಾ
ಕೆರೆಯ ಒಡಲು ಬರಿದಾಗುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿತವಾಗಿ ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲ. ಕೆರೆಯಲ್ಲಿನ ತ್ಯಾಜ್ಯ ವಸ್ತುಗಳನ್ನು ತೆಗೆಯಬೇಕು
- ಮಲ್ಲಪ್ಪ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT