ಅಧಿಕಾರಿಗಳು ಸತತ ಪ್ರಯತ್ನ ನಡೆಸಿ ಈಕೆಯ ಮಗ, ಗ್ರಾಮದಿಂದ ಗ್ರಾಮಕ್ಕೆ ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನು ವ್ಯಾಪಾರ ಮಾಡುತ್ತಿದ್ದ ಜೇವರ್ಗಿ ತಾಲ್ಲೂಕಿನ ಕಲ್ಲೂರ (ಕೆ) ಗ್ರಾಮದ ಪಾಂಡು ಎಂಬುವರನ್ನು ಪತ್ತೆ ಹಚ್ಚಿದ್ದಾರೆ.ಕೆಂಭಾವಿ ಪಟ್ಟಣದ ಬನಶಂಕರಿ ನಗರ ಬಡಾವಣೆಯಲ್ಲಿ ತಾನು ಪತ್ನಿ ಯೊಂದಿಗೆ ವಾಸ ಮಾಡುತ್ತಿದ್ದು, ತಾಯಿ ಯನ್ನು ಇಲ್ಲಿ ತಂದು
ಬಿಟ್ಟಿರುವುದಾಗಿ ಪಾಂಡು ತಪ್ಪೊಪ್ಪಿ ಕೊಂಡಿದ್ದಾನೆ. ತಾಯಿಯನ್ನು ಜತೆಯಲ್ಲಿ ಕರೆದು ಕೊಂಡು ಹೋಗಿ ಸಾಕುವಂತೆ ಪೊಲೀಸರ ಸಮ್ಮುಖದಲ್ಲಿ ಅಧಿಕಾ ರಿಗಳು ಪಾಂಡುವಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.