ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ಕಾರ್ಯಾಚರಣೆ: ಬಿಡಾಡಿಗಳು ಗೋಶಾಲೆ

Last Updated 4 ಸೆಪ್ಟೆಂಬರ್ 2020, 16:35 IST
ಅಕ್ಷರ ಗಾತ್ರ

ಯಾದಗಿರಿ: ನಗರದ‌ ಪ್ರಮುಖ ರಸ್ತೆಗಳ ಮೇಲೆ ‌ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಬಿಡಾಡಿ ದನಗಳನ್ನುನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗೋಶಾಲೆಗೆ ಸಾಗಿಸಿದರು.

ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳ ಮೇಲೆ ಬಿಡಾಡಿದ ದನಗಳ ಹಾವಳಿಯಿಂದ ಬೇಸತ್ತಿದ ಜನತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಮಿಂಚಿನ ಕಾರ್ಯಾಚರಣೆ ನಡೆಸಿದರು.

ಗಂಜ್‌ ವೃತ್ತ, ಚಕ್ಕರಕಟ್ಟ, ಗಾಂಧಿ ವೃತ್ತ, ಸುಭಾಷ ವೃತ್ತ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸಲಾಯಿತು.

‘ನಗರಸಭೆಯಿಂದ3 ತಂಡಗಳನ್ನು ರಚಿಸಲಾಗಿದೆ. ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ಗೋಶಾಲೆ ಕಳುಹಿಸಲಾಗುವುದು’ ಎಂದು ಪ್ರಭಾರಿ ನಗರಸಭೆ ಪೌರಾಯುಕ್ತ ಬಕ್ಕಪ್ಪ ಹೊಸಮನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT