<p><strong>ಯಾದಗಿರಿ</strong>: ನಗರದ ಪದವಿ ಪೂರ್ವ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ಗಾಗಿ 6 ಜನ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ವಾಪಸ್ ಆದಘಟನೆ ಸೋಮವಾರ ನಡೆದಿದೆ.</p>.<p>ಪಿಯುಸಿ ಕಲಾ ವಿಭಾಗದ ಅರ್ಥಶಾಸ್ತ್ರ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಬಹಿಷ್ಕರಿಸಿದ್ದಾರೆ.</p>.<p>'ಹಿಜಾಬ್ಗಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದಕ್ಕೆ ಪರೀಕ್ಷಾ ಮೇಲ್ವಿಚಾಲಕರು ನಿರಾಕರಿಸಿದ್ದರಿಂದ ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ' ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಪದವಿ ಪೂರ್ವ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ಗಾಗಿ 6 ಜನ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ವಾಪಸ್ ಆದಘಟನೆ ಸೋಮವಾರ ನಡೆದಿದೆ.</p>.<p>ಪಿಯುಸಿ ಕಲಾ ವಿಭಾಗದ ಅರ್ಥಶಾಸ್ತ್ರ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಬಹಿಷ್ಕರಿಸಿದ್ದಾರೆ.</p>.<p>'ಹಿಜಾಬ್ಗಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದಕ್ಕೆ ಪರೀಕ್ಷಾ ಮೇಲ್ವಿಚಾಲಕರು ನಿರಾಕರಿಸಿದ್ದರಿಂದ ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ' ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>