<p><strong>ನಾರಾಯಣಪುರ</strong>: ಬುಧವಾರ ಬಸವಸಾಗರ ಜಲಾಶಯದ 25 ಕ್ರಸ್ಟ್ಗೇಟ್ಗಳ ಮೂಲಕ 2 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.</p>.<p>ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗುತ್ತಿರುವದರಿಂದ ಒಳಹರಿವು ಕಡಿಮೆಯಾಗುತ್ತಿದೆ. ಜಲಾಶಯದ ಒಳಹರಿವು ಗಮನಿಸಿ ಹೊರಹರಿವನ್ನು ಕಡಿಮೆ ಮಾಡಲಾಗುತ್ತಿದೆ.</p>.<p>ಸೋಮವಾರ ಆಲಮಟ್ಟಿಯ ಶಾಸ್ತ್ರೀಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 2.5 ಲಕ್ಷ ಕ್ಯುಸೆಕ್ ನೀರು ಬರುತ್ತಿದ್ದು ನಾರಾಯಣಪುರ ಜಲಾಶಯದ 2 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ ಎಂದು ಕೆಬಿಜೆಎನ್ ಮೂಲಗಳಿಂದ ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ</strong>: ಬುಧವಾರ ಬಸವಸಾಗರ ಜಲಾಶಯದ 25 ಕ್ರಸ್ಟ್ಗೇಟ್ಗಳ ಮೂಲಕ 2 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.</p>.<p>ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗುತ್ತಿರುವದರಿಂದ ಒಳಹರಿವು ಕಡಿಮೆಯಾಗುತ್ತಿದೆ. ಜಲಾಶಯದ ಒಳಹರಿವು ಗಮನಿಸಿ ಹೊರಹರಿವನ್ನು ಕಡಿಮೆ ಮಾಡಲಾಗುತ್ತಿದೆ.</p>.<p>ಸೋಮವಾರ ಆಲಮಟ್ಟಿಯ ಶಾಸ್ತ್ರೀಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 2.5 ಲಕ್ಷ ಕ್ಯುಸೆಕ್ ನೀರು ಬರುತ್ತಿದ್ದು ನಾರಾಯಣಪುರ ಜಲಾಶಯದ 2 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ ಎಂದು ಕೆಬಿಜೆಎನ್ ಮೂಲಗಳಿಂದ ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>