ತಲಾ ₹200 ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದರು. ನೂರಾರು ಜನರು ಬಂಕ್ನಲ್ಲಿ ಸಾಲುಗಟ್ಟಿ ನಿಂತಿದ್ದರು.
ಜಾಥಾದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಶರಣಗೌಡ ಬಾಡಿಯಾಳ, ಖಂಡಪ್ಪ ದಾಸನ್, ಚಂದ್ರಕಾಂತ ಮಡ್ಡಿ, ಮಾರುತಿ ಕಲಾಲ್, ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ವಿಲಾಸ ಪಾಟೀಲ, ಆನಂದ ಗಡ್ಡಿಮನಿ, ಅಜಯ ಸಿನ್ನೂರ್, ಶರಣು ಕನ್ಯಾಕೌಳೂರ, ಮಂಜುನಾಥ ಜಡಿ, ಅಜಯ ಮಡ್ಡಿ, ವಿನೋದ ಬೋವಿ, ಶ್ರೀಕಾಂತ ರಾಯಚೂರಕರ್ ಇದ್ದರು.