ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಸಾರಿಗೆ ಇಲಾಖೆಯ ಅಧಿಕಾರಿ ವೆಂಕಟಪ್ಪ ಕಲಾಲ್, ಮೌನೇಶ್, ಡಿವೈಎಸ್ ಸಂತೋಷ್ ಬನ್ನಟ್ಟಿ, ನಗರ ಠಾಣೆಯ ಪಿಎಸ್ಐ ಸೌಮ್ಯ, ಗ್ರಾಮೀಣ ಠಾಣೆಯ ಪಿಎಸ್ಐ ಸುರೇಶ್ ಕುಮಾರ, ಸಂಚಾರಿ ಠಾಣೆಯ ಪಿಎಸ್ಐ ಪ್ರದೀಪ್ ಸೇರಿದಂತೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.