ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ‘ಯುವಕರು ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾರೆ. ಎಲ್ಲರೂ ಮತದಾ ರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾ ಯಿಸಿ, ತಮ್ಮ ಹಕ್ಕು ಚಲಾಯಿಸಿದರೆ ಸುಭದ್ರ, ಸುಸ್ಥಿರ, ಬಲಿಷ್ಠ ಸರ್ಕಾರ ಮತ್ತು ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ’ ಎಂದರು.