ಈ ಸಂದರ್ಭದಲ್ಲಿ ಒಕ್ಕೂಟದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನಾ ಮೂರ್ತಿ ಅನಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ ನಿಡಜಂತಿ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ ಕೋಟಿಮನಿ, ವಿಶ್ವಕರ್ಮ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ದೇವಿಂದ್ರಪ್ಪ ಎಸ್. ಕನ್ನೆಕೌಳೂರು, ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಪ್ಪ ಮೊಗದಂಪುರ, ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷ ನಾಗಪ್ಪ ಹತ್ತಿಕುಣಿ, ಮಲ್ಲಿಕಾರ್ಜುನ ಅಲ್ಲಿಪುರ ಮರಂಕಲ್, ಸೈಬಾಜಖಾನ್, ಅಂಬೇಡ್ಕರ್ ಸೇನೆ ಜಿಲ್ಲಾದ್ಯಕ್ಷ ನಿಜಾಮುದ್ದಿನ್ ಯಾದಗಿರಿ, ಅಯ್ಯಣ್ಣ ಗುತ್ತೇದಾರ ನಾಯ್ಕಲ್, ಕಟ್ಟಡ ಕಾರ್ಮಿಕರ ಜಿಲ್ಲಾಧ್ಯಕ್ಷ ಭೀಮರಾಯ ಸಗರ ಖಾನಳ್ಳಿ
ಇದ್ದರು.