<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತಾಪಿ ಜನರು ಸಂಭ್ರಮದಿಂದ ಆಚರಿಸಿದರು.</p>.<p>ಜಿಲ್ಲೆಯ ಕೆಲ ದೇಗುಲಗಳಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರ, ಹಳ್ಳಿಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಲಾಯಿತು.</p>.<p>ರೈತರು ತಮ್ಮ ಮನೆಯ ದೇವರ ಜಗಲಿ ಮೇಲೆ ಇಟ್ಟು ತಾವು ತಯಾರಿಸಿದ ಹೋಳಿಗೆ, ಕಡುಬು, ಅನ್ನ ಇನ್ನಿತರ ಭಕ್ಷಗಳ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆಯ ಸುರಪುರ, ಶಹಾಪುರ, ಗುರುಮಠಕಲ್, ಹುಣಸಗಿ, ಕೆಂಭಾವಿ, ಯರಗೋಳ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತಾಪಿ ಜನರು ಸಂಭ್ರಮದಿಂದ ಆಚರಿಸಿದರು.</p>.<p>ಜಿಲ್ಲೆಯ ಕೆಲ ದೇಗುಲಗಳಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರ, ಹಳ್ಳಿಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಲಾಯಿತು.</p>.<p>ರೈತರು ತಮ್ಮ ಮನೆಯ ದೇವರ ಜಗಲಿ ಮೇಲೆ ಇಟ್ಟು ತಾವು ತಯಾರಿಸಿದ ಹೋಳಿಗೆ, ಕಡುಬು, ಅನ್ನ ಇನ್ನಿತರ ಭಕ್ಷಗಳ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆಯ ಸುರಪುರ, ಶಹಾಪುರ, ಗುರುಮಠಕಲ್, ಹುಣಸಗಿ, ಕೆಂಭಾವಿ, ಯರಗೋಳ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>