‘ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅವರನ್ನು ಒಳಗೊಂಡಂತೆ ಜನ ಸಂಪರ್ಕ ಸಭೆ ಕರೆಯಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಈ ವೇಳೆ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ, ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ನಗರಸಭಾ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ, ಖಂಡಪ್ಪ ದಾಸನ್, ಮಲ್ಲನಗೌಡ ಹತ್ತಿಕುಣಿ, ಮಹಾದೇವಪ್ಪ ಯಲಸತ್ತಿ, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಸದಸ್ಯ ಮತ್ತು ನಗರಧಕ್ಷ ಸುರೇಶ ಅಂಬಿಗೇರ, ನಗರಸಭೆ ಸದಸ್ಯರಾದ ಅಸ್ಸರ ಚಾವುಸ್ಸ, ಸ್ವಾಮಿದೇವ ದಾಸನಕೇರಿ, ಅಂಬಯ್ಯ ಶಾಬಾದಿ, ಚಂದ್ರಕಾಂತ ಮಡ್ಡಿ, ಮಾರುತಿ ಕಲಾಲ, ಕೃಷ್ಣಾ ನಾಯಕ ನಾನೇಕ, ಮಹೇಶ್ ಕುರಕುಂಬಳ, ಮಹಮ್ಮದ್ ವಹಾಬ, ಶಕುಂತಲಾ ಜಿ., ಸುನಿತಾ ಚವಾಣ್, ವೀಣಾ ಮೋದಿ, ರಮಾದೇವಿ ಕವಲಿ, ನಾಗರಾಜ ಬೀರನೂರ, ಸುರೇಶ್ ಮಡ್ಡಿ ಇದ್ದರು.