<p>ಯಾದಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯಾಗಿ ಸಿ.ಬಿ. ವೇದಮೂರ್ತಿ ಅವರನ್ನು ಸರ್ಕಾರ ನೇಮಿಸಿದೆ. ಈ ಹಿಂದೆ ಋಷಿಕೇಶ ಭಗವಾನ್ ಸೋನವಣೆ ವರ್ಗಾವಣೆಯಾದ ಹಲವಾರು ದಿನಗಳ ನಂತರ ಎಸ್ಪಿಯನ್ನು ನೇಮಿಸಲಾಗಿದೆ.</p>.<p>ಡಾ.ಕೆ.ವಿ.ಜಗದೀಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದ್ದರು. ಆದರೆ, ಅಧಿಕಾರಿ ಸ್ವೀಕರಿಸಿರಲಿಲ್ಲ. ಒಒಡಿ ಮೇಲೆ ಡೆಕ್ಕ ಕಿಶೋರ ಬಾಬು ಅವರನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯಾಗಿ ಸಿ.ಬಿ. ವೇದಮೂರ್ತಿ ಅವರನ್ನು ಸರ್ಕಾರ ನೇಮಿಸಿದೆ. ಈ ಹಿಂದೆ ಋಷಿಕೇಶ ಭಗವಾನ್ ಸೋನವಣೆ ವರ್ಗಾವಣೆಯಾದ ಹಲವಾರು ದಿನಗಳ ನಂತರ ಎಸ್ಪಿಯನ್ನು ನೇಮಿಸಲಾಗಿದೆ.</p>.<p>ಡಾ.ಕೆ.ವಿ.ಜಗದೀಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದ್ದರು. ಆದರೆ, ಅಧಿಕಾರಿ ಸ್ವೀಕರಿಸಿರಲಿಲ್ಲ. ಒಒಡಿ ಮೇಲೆ ಡೆಕ್ಕ ಕಿಶೋರ ಬಾಬು ಅವರನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>