<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು.ನಗರದಲ್ಲಿ ಸಂಜೆ ವೇಳೆ ಸಾಧಾರಣ ಸುರಿಯಿತು. ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗಿದೆ.</p>.<p>ವಡಗೇರಾತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.ಹುಣಸಗಿಯಲ್ಲಿ15 ನಿಮಿಷ ಸಾಧಾರಣ ಮಳೆಯಾಗಿದೆ.ಯರಗೋಳಗ್ರಾಮದಲ್ಲಿ ಬೆಳಿಗ್ಗೆಯಿಂದಲೂಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ತುಂತುರು ಮಳೆ ಸುರಿದಿದೆ. ಕೆಂಭಾವಿ, ಕಕ್ಕೇರಾದಲ್ಲಿಯೂ ಸಾಧಾರಣ ಮಳೆಯಾಗಿದೆ.</p>.<p>ಸುರಪುರದಲ್ಲಿಮಧ್ಯಾಹ್ನ ಮಳೆ ಸಾಧಾರಣ ಮಳೆಯಾಗಿದ್ದು,ಗುರುಮಠಕಲ್ನಲ್ಲಿ ಅಲ್ಪ ಮಳೆ ಸುರಿದಿದೆ.ಸೈದಾಪುರದಲ್ಲಿ ತುಂತುರು ಮಳೆಯಾಗಿದೆ. ಶಹಾಪುರದಲ್ಲಿ ಬೆಳಿಗ್ಗೆ ತುಂತುರು ಮಳೆಯಾಗಿದೆ.</p>.<p><strong>ಗ್ರಾ.ಪಂ. ವಾರು ಮಾಹಿತಿ:</strong> ಶಿರವಾಳ 4 ಮಿ.ಮೀ, ಮೂಡಬೂಳ 2, ಠಾಣಗುಂಡಿ 2, ಅರಕೇರಾ (ಬಿ) 4, ಗಾಜರಕೋಟ 10, ಹೋತಪೇಟ 4, ಕಂದಕೂರ 2, ಚಪೇಟ್ಲಾ 8, ಕಾಕಲವಾರ 8, ಚಂಡರಕಿ 12, ಇಬ್ರಾಹಿಂಪುರ 14, ಆಣಬಿ 1, ಮದ್ರಕಿ 6, ಉಕ್ಕಿನಾಳ 7, ಮಲ್ಲಾ (ಬಿ) 2, ಹುರಸಗುಂಡಗಿ 10 ಮಿ.ಮೀ ಮಳೆಯಾಗಿದೆ.</p>.<p>ಕಳೆದ ವಾರದ ಹಿಂದೆ ಬಿತ್ತಿದ ಹೆಸರು ಬೆಳೆಗೆಮಳೆ ಅವಶ್ಯವಿತ್ತು. ಈಗ ಅಲ್ಲಲ್ಲಿ ತುಂತುರು ಮಳೆಯಾಗಿದ್ದು, ಮೊಳಕೆ ಬರಲು ಆಸರೆಯಾದಂತೆ ಆಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಆರಂಭವಾಗಿದ್ದು,ಉದ್ದು, ಹತ್ತಿ ಬಿತ್ತನೆಗೆ ಸಿದ್ಧತೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು.ನಗರದಲ್ಲಿ ಸಂಜೆ ವೇಳೆ ಸಾಧಾರಣ ಸುರಿಯಿತು. ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗಿದೆ.</p>.<p>ವಡಗೇರಾತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.ಹುಣಸಗಿಯಲ್ಲಿ15 ನಿಮಿಷ ಸಾಧಾರಣ ಮಳೆಯಾಗಿದೆ.ಯರಗೋಳಗ್ರಾಮದಲ್ಲಿ ಬೆಳಿಗ್ಗೆಯಿಂದಲೂಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ತುಂತುರು ಮಳೆ ಸುರಿದಿದೆ. ಕೆಂಭಾವಿ, ಕಕ್ಕೇರಾದಲ್ಲಿಯೂ ಸಾಧಾರಣ ಮಳೆಯಾಗಿದೆ.</p>.<p>ಸುರಪುರದಲ್ಲಿಮಧ್ಯಾಹ್ನ ಮಳೆ ಸಾಧಾರಣ ಮಳೆಯಾಗಿದ್ದು,ಗುರುಮಠಕಲ್ನಲ್ಲಿ ಅಲ್ಪ ಮಳೆ ಸುರಿದಿದೆ.ಸೈದಾಪುರದಲ್ಲಿ ತುಂತುರು ಮಳೆಯಾಗಿದೆ. ಶಹಾಪುರದಲ್ಲಿ ಬೆಳಿಗ್ಗೆ ತುಂತುರು ಮಳೆಯಾಗಿದೆ.</p>.<p><strong>ಗ್ರಾ.ಪಂ. ವಾರು ಮಾಹಿತಿ:</strong> ಶಿರವಾಳ 4 ಮಿ.ಮೀ, ಮೂಡಬೂಳ 2, ಠಾಣಗುಂಡಿ 2, ಅರಕೇರಾ (ಬಿ) 4, ಗಾಜರಕೋಟ 10, ಹೋತಪೇಟ 4, ಕಂದಕೂರ 2, ಚಪೇಟ್ಲಾ 8, ಕಾಕಲವಾರ 8, ಚಂಡರಕಿ 12, ಇಬ್ರಾಹಿಂಪುರ 14, ಆಣಬಿ 1, ಮದ್ರಕಿ 6, ಉಕ್ಕಿನಾಳ 7, ಮಲ್ಲಾ (ಬಿ) 2, ಹುರಸಗುಂಡಗಿ 10 ಮಿ.ಮೀ ಮಳೆಯಾಗಿದೆ.</p>.<p>ಕಳೆದ ವಾರದ ಹಿಂದೆ ಬಿತ್ತಿದ ಹೆಸರು ಬೆಳೆಗೆಮಳೆ ಅವಶ್ಯವಿತ್ತು. ಈಗ ಅಲ್ಲಲ್ಲಿ ತುಂತುರು ಮಳೆಯಾಗಿದ್ದು, ಮೊಳಕೆ ಬರಲು ಆಸರೆಯಾದಂತೆ ಆಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಆರಂಭವಾಗಿದ್ದು,ಉದ್ದು, ಹತ್ತಿ ಬಿತ್ತನೆಗೆ ಸಿದ್ಧತೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>