ಮಕ್ಕಳು ಕೇವಲ ಪಠ್ಯದ ವಿಷಯಕ್ಕೆ ಸಿಮಿತವಾಗದೇ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು. ಅಲ್ಲದೆ ಸಮಾಜದ ನಾಡಿಮಿಡಿತ ಅರಿತು ಜನರ ನೋವು ನಲಿವಿನಲ್ಲಿ ಪಾಲ್ಗೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಟಿ.ಎಸ್ ಸಜ್ಜನ್ ಮಾತನಾಡಿ, ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳುವದರ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.