ಇದರಲ್ಲಿ ಆಧಾರ್ ಕಾರ್ಡ, ಆರೋಗ್ಯ ವಿಮೆ, ಕುಡಿಯುವ ನೀರು, ಮಣ್ಣಿನ ಪರೀಕ್ಷೆ, ಶೌಚಾಲಯ ಮುಂತಾದವುಗಳ ಬಗ್ಗೆ ರೈತರಿಂದ ಮಾಹಿತಿಯನ್ನು ಪಡೆಯಲಾಯಿತು. ಈ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಮತ್ತು ಸೌಲಭ್ಯಗಳಿಂದಾಗುವ ಉಪಯೋಗಗಳ ಕುರಿತು ಗ್ರಾಮಸ್ಥರಿಗೆ ತಿಳಿಹೇಳಿ ಅವುಗಳ ಲಾಭ ಪಡೆಯಬೇಕು ಎಂದು ಶಿಬಿರಾರ್ಥಿಗಳು ವಿವರಿಸಿದರು.