ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸವಾಲಾಗಿ ಪರಿಣಮಿಸಿದೆ. ಆದರೂ ಎದೆಗುಂದದೆ ವೈದ್ಯರ ಮಾರ್ಗದರ್ಶನದಲ್ಲಿ ಉತ್ಸಮ ಚಿಕಿತ್ಸೆ ನೀಡುತ್ತಿದ್ದೇವೆ. ಸೋಂಕಿತರು ಗುಣಮುಖರಾಗಿ ಮನೆಗೆ ತೆರಳುವಾಗ ನಮಗೆ ಆಗುವ ಆನಂದ ಅನನ್ಯ. ನಮ್ಮ ಕರ್ತವ್ಯ ಸಾರ್ಥಕ ಎಂದೆನಿಸುತ್ತದೆ.