ಕೆಳ ಹಂತದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಮೇಲಾಧಿಕಾರಿಗಳಿಗೆ ಮತ್ತು ಸಮಿತಿಯ ಗಮನಕ್ಕೆ ತಪ್ಪು ಮಾಹಿತಿ ನೀಡಿ ಆಕ್ರಮ ಸಕ್ರಮ ಯೋಜನೆ ಅಡಿ ಭೂಮಿ ಮಂಜೂರಾತಿ ಮಾಡಿಸಿ ಕರ್ತವ್ಯ ಲೋಪ ಎಸಗಿದ್ದು ಕಂಡು ಬರುತ್ತಿದೆ. ಕರ್ನಾಟಕ ನಾಗರಿಕ ಸೇವೆಗಳ ಕಲಂ 1957 ನಿಯಮ 10 (1) ಡಿ ಅನ್ವಯ ಮತ್ತು 1958 ನಿಯಮ 98ರಡಿ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.