ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಖಂಡಪ್ಪ ದಾಸನ್, ಜಿಲ್ಲಾ ಘಟಕದ ಅಧ್ಯಕ್ಷ ರಾಜಣ್ಣ ದಾಸನಕೇರಿ, ಸಮಾಜದ ಮುಖಂಡ ಮಲ್ಲಣ್ಣ ದಾಸನಕೇರಿ, ಶಾಂತರಾಜ ಮೋಟನಳ್ಳಿ, ಸ್ಯಾಂಸನ್ ಮಾಳಿಕೇರಿ, ದೇವಿಂದ್ರನಾಥ ನಾದ, ಲಿಂಗಪ್ಪ ಹತ್ತಿಮನಿ, ವಕೀಲ ಶಾಂತಪ್ಪ ಖಾನಳ್ಳಿ, ರಾಮಚಂದ್ರ ಕಾಂಬಳೆ, ರವಿ ನಾವೆದ್ಗಕರ್ ಇದ್ದರು.