ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಹುಣಸಗಿ: ಚುರುಕುಗೊಂಡ ಭತ್ತದ ನಾಟಿ ಕಾರ್ಯ

Published : 21 ಜುಲೈ 2025, 7:17 IST
Last Updated : 21 ಜುಲೈ 2025, 7:17 IST
ಫಾಲೋ ಮಾಡಿ
Comments
‘ರಸಗೊಬ್ಬರದ ಬಳಕೆ ಮಿತವಾಗಿರಲಿ’
ಹುಣಸಗಿ: ತಾಲ್ಲೂಕಿನಲ್ಲಿ ಭತ್ತ ನಾಟಿ ಕಾರ್ಯ ಆರಂಭವಾಗಿದ್ದು ರೈತರು ರಸಗೊಬ್ಬರವನ್ನು ಹಿತ ಮತ್ತು ಮಿತವಾಗಿ ಬಳಸಬೇಕು ಎಂದು ಕೃಷಿ ಅಧಿಕಾರಿ ಸಿದ್ಧಾರ್ಥ ಪಾಟೀಲ ತಿಳಿಸಿದ್ದಾರೆ. ಅತಿಯಾದ ಗೊಬ್ಬರ ಹಾಗೂ ನೀರು ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಹಾಳಾಗುತ್ತದೆ. ಮಣ್ಣಿನ ಗುಣಧರ್ಮಕ್ಕೆ ತಕ್ಕಂತೆ ಗೊಬ್ಬರ ಮಿತಬಳಕೆ ಮಾಡಬೇಕು. ನ್ಯಾನೊ ಯೂರಿಯಾ ಹಾಗೂ ಡಿಎಪಿ ಗೊಬ್ಬರ ಬಳಸುವುದರಿಂದ ಬೆಳಗಳಿಗೂ ಹೆಚ್ಚು ಶಕ್ತಿ ನೀಡುತ್ತವೆ. ಈ ನ್ಯಾನೊ ಗೊಬ್ಬರ ಬಳಕೆಗೆ ಆದ್ಯತೆ ನೀಡಬೇಕು ಎಂದು ರೈತರಿಗೆ ಕಿವಿಮಾತು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT