ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ | PM ವಿಶ್ವಕರ್ಮ ಯೋಜನೆ: ₹3 ಲಕ್ಷದವರೆಗೆ ಸಾಲ ಸೌಲಭ್ಯ, ಮುಗಿಬಿದ್ದ ಜನತೆ

Published : 24 ಮೇ 2024, 6:02 IST
Last Updated : 24 ಮೇ 2024, 6:02 IST
ಫಾಲೋ ಮಾಡಿ
Comments
ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರದಲ್ಲಿ ಫಲಾನುಭವಿಗಳು ನಿಂತಿರುವುದು
ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರದಲ್ಲಿ ಫಲಾನುಭವಿಗಳು ನಿಂತಿರುವುದು
ಪಿಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು ಫಲಾನುಭವಿಗಳ ಜೊತೆಗೆ ಹಲವರು ಬರುತ್ತಿದ್ದು ತರಬೇತಿ ಕೇಂದ್ರದಲ್ಲಿ ಜನ ಜಂಗುಳಿ ಹೆಚ್ಚಾಗುತ್ತಿದೆ. ಯಾರಿಗೆ ಕರೆ ಮಾಡಿದ್ದಾರೊ ಅವರು ಮಾತ್ರವೇ ಬಂದರೆ ಸಮಸ್ಯೆಯಾಗುವುದಿಲ್ಲ
–ಮರೇಶ್‌, ಪಿಎಂ ವಿಶ್ವಕರ್ಮ ಜಿಲ್ಲಾ ಮೇಲ್ವಿಚಾರಕ
ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ನೂರಾರು ಫಲಾನುಭವಿಗಳು ಏಕಕಾಲದಲ್ಲಿ ಕೇಂದ್ರದಲ್ಲಿ ಸೇರುವುದರಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ. ಇದರಿಂದ ಫಲಾನುಭವಿಗಳಿಗೆ ಸೂಕ್ತ ಸೌಕರ್ಯಗಳನ್ನು ಒದಗಿಸಿಕೊಡಬೇಕು
–ರಾಮು ಹೂಗಾರ, ಖಾನಾಪುರ ಫಲಾನುಭವಿ
ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರ ಸೂಕ್ತ ಕಟ್ಟಡದಲ್ಲಿ ಮಾಡಬೇಕು. ಈಗ ಇರುವ ಕಟ್ಟಡ ಸಂಪೂರ್ಣ ಅವೈಜ್ಞಾನಿಕವಾಗಿದೆ. ಯಾವುದೇ ಸೌಲಭ್ಯಗಳಿಲ್ಲ. ಇದರಿಂದ ಫಲಾನುಭವಿಗಳು ತೊಂದರೆ ಪಡುವಂತೆ ಆಗಿದೆ
–ಮಲ್ಲಮ್ಮ, ಫಲಾನುಭವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT