ಗುರುವಾರ, 29 ಜನವರಿ 2026
×
ADVERTISEMENT
ADVERTISEMENT

ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯ: ‘ರಜತ’ ಸಂಭ್ರಮಕ್ಕೆ ಮತ್ತಷ್ಟು ಮೆರುಗು

ಭೀಮರಾಯನಗುಡಿ: ಕೃಷಿ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಆರಂಭ
Published : 29 ಜನವರಿ 2026, 8:10 IST
Last Updated : 29 ಜನವರಿ 2026, 8:10 IST
ಫಾಲೋ ಮಾಡಿ
Comments
ಶ್ಯಾಮರಾವ್ ಜಹಗಿರದಾರ
ಶ್ಯಾಮರಾವ್ ಜಹಗಿರದಾರ
ಮಲ್ಲಿಕಾರ್ಜುನ ವನದುರ್ಗ
ಮಲ್ಲಿಕಾರ್ಜುನ ವನದುರ್ಗ
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಿದೆ. ಮೊದಲು ಸೆಮಿಸ್ಟರ್‌ನ ವಿದ್ಯಾರ್ಥಿಗಳು ರಾಯಚೂರಿನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮೇ ತಿಂಗಳಿಂದ ವಿದ್ಯಾರ್ಥಿಗಳು ನಮ್ಮ ಬಳಿ ಬರುತ್ತಾರೆ. ತಲಾ ನಾಲ್ಕು ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆಶ್ಯಾಮರಾವ್ ಜಹಗಿರದಾರ ಕಾಲೇಜಿನ ಡೀನ್ ಕೃಷಿಯಲ್ಲಿ ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಲಿ ಎಂಬ ಸದುದ್ದೇಶದಿಂದ ಅಲ್ಲದೆ ರೈತರಿಗೆ ಹೆಚ್ಚಿನ ಕೃಷಿ ತಾಂತ್ರಿಕತೆಯ ಲಾಭ ದೊರಕಲಿ ಎಂಬ ಕಾಳಜಿಯಿಂದ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಿದೆ
ಮಲ್ಲಿಕಾರ್ಜುನ ವನದುರ್ಗ ಆಡಳಿತ ಮಂಡಳಿ ಸದಸ್ಯ ಕೃಷಿ ವಿಶ್ವವಿದ್ಯಾಲಯ ರಾಯಚೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT